Spread the love
ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಬಸವರಾಜ ಬೊಮ್ಮಾಯಿ ರವರು ಇಂದು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ರವರಿಂದ ಪ್ರಮಾಣ ವಚನ ಸ್ವೀಕರಿಸಿದರು.
ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ನೂತನ ಮುಖ್ಯಮಂತ್ರಿಗಳಿಗೆ ಶುಭಕೋರಿದರು.
ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಬಸವರಾಜ ಬೊಮ್ಮಾಯಿ ರವರು ಇಂದು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ರವರಿಂದ ಪ್ರಮಾಣ ವಚನ ಸ್ವೀಕರಿಸಿದರು.
ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ನೂತನ ಮುಖ್ಯಮಂತ್ರಿಗಳಿಗೆ ಶುಭಕೋರಿದರು.
Spread the loveಹುಬ್ಬಳ್ಳಿ : ಕೆರೆಯಲ್ಲಿ ಈಜಲು ಹೋಗಿದ್ದ ವ್ಯಕ್ತಿಯೊಬ್ಬ ಶವವಾಗಿ ಪತ್ತೆಯಾಗಿರುವ ಘಟನೆ ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ನಡೆದಿದೆ.